-->

Crime ; ಆನ್​ಲೈನ್​ ಜೂಜಾಟದಲ್ಲಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ

Crime ; ಆನ್​ಲೈನ್​ ಜೂಜಾಟದಲ್ಲಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ


ಆನ್​ಲೈನ್​ ಜೂಜಾಟದ ಚಟದಿಂದ‌ ಲಕ್ಷಾಂತರ ಹಣ ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಶಿಯಲ್ಲಿ ನಡೆದಿದೆ. ವಿಜೇತ್ ಶಾಂತಾರಾಮ ಹೆಗಡೆ (37) ಆತ್ಮಹತ್ಯೆ ಮಾಡಿಕೊಂಡ ಯುವಕ. 
ವಿಜೇತ್ 65 ಲಕ್ಷ ರೂಪಾಯಿಗೂ ಹೆಚ್ಚಿನ ಹಣವನ್ನು ​ಆನ್‌ಲೈನ್​ ಗೇಮ್‌ನಲ್ಲಿ ಕಳೆದುಕೊಂಡಿದ್ದ ಎನ್ನಲಾಗಿದ್ದು, ಈತ ಬೆಂಗಳೂರಿಗೆ ಹೋಗಿ ಬರುತ್ತೇನೆಂದು ಹೇಳಿ ನಿನ್ನೆ ಮನೆಯಿಂದ ಹೊರಟಿದ್ದ. ಆದರೆ, ಡೆತ್​ನೋಟ್ ಬರೆದು, ಕುಳವೆ ಗ್ರಾಮದ ಬಳಿ ನೇಣು ಬಿಗಿದುಕೊಂಡು ಸಾವಿನ ಹಾದಿ ಹಿಡಿದಿದ್ದಾನೆ. ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99